ಸುದ್ದಿ ಶೃಂಗೇರಿ: ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತ! news desk August 17, 2025 ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಮುಂದುವರೆದ ವರುಣನ ಆರ್ಭಟದಿಂದಾಗಿ ಶೃಂಗೇರಿಯ ಕಲ್ಕಟ್ಟೆಯಲ್ಲಿ ಧರೆ ಕುಸಿತವಾಗಿದೆ. ಇಂದು ಬೆಳಗ್ಗೆ ಶಿವರಾಮ ಮತ್ತು ಕೃಷ್ಣ ಎಂಬುವವರ ಮನೆ ಬಳಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. About the Author news desk Author View All Posts Post Views: 9 Post navigation Previous: ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ!Next: ಚಾಮರಾಜನಗರ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಲವು ಸ್ಪರ್ಧೆ ಜೊತೆಗೆ ದೇಶೀಯ ಆಟಗಳ ಜಾಗೃತಿ ಕಾರ್ಯಕ್ರಮ! Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories 1 minute read ಸುದ್ದಿ ಕ್ವಿಟ್ ಇಂಡಿಯಾ ದಿನಾಚರಣೆ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸ್ಮರಿಸಿದ ಡಿ.ಕೆ. ಶಿವಕುಮಾರ್! news desk August 9, 2026 0 1 minute read ಸುದ್ದಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ 250 LBO ಹುದ್ದೆಗಳಿಗೆ ಅರ್ಜಿ ಆಹ್ವಾನ! news desk August 9, 2026 0 1 minute read ಸುದ್ದಿ ಬಿಡದಿ ಟೌನ್ಶಿಪ್ ಯೋಜನೆಗೆ ಮತ್ತೆ ಚಾಲನೆ: ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ! news desk August 9, 2026 0